ಬ್ರೇಕಿಂಗ್ ನ್ಯೂಸ್
20-01-23 10:16 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಕಂಡು ಬರುವ ಕಲ್ಲಂಗಡಿ ಹಣ್ಣು, ಈ ಬಾರಿ ಬಹಳ ಬೇಗನೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ನೀರಿನಾಂಶ ಹೊಂದಿರುವ ಈ ಕಲ್ಲಂಗಡಿ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಇನ್ನು ಮುಖ್ಯವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೊರಿಗಳನ್ನು ಹೊಂದಿರುವ ಈ ಹಣ್ಣಿ ನಲ್ಲಿ ವಿವಿಧ ಬಗೆಯ ವಿಟಮಿನ್ಸ್, ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಖನಿಜಾಂಶಗಳು, ಯಥೇಚ್ಛವಾಗಿ ಕಂಡು ಬರುತ್ತದೆ. ಇವೆಲ್ಲವೂ ಸಹ ದೇಹಕ್ಕೆ ಅಗತ್ಯವಾಗಿ ಬೇಕಾದ ಅಂಶಗಳಾಗಿ ರುತ್ತವೆ. ಹಾಗಾದ್ರೆ ಇಷ್ಟೆಲ್ಲಾ ಪ್ರಯೋಜನ ಗಳನ್ನು ಒಳಗೊಂಡಿರುವ ಈ ಹಣ್ಣನ್ನು ಮಧುಮೇಹ ಇದ್ದವರು ಸೇವನೆ ಮಾಡಬಹುದಾ ಎನ್ನುವ ನಿಮ್ಮ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ..
ತಜ್ಞರಾದ ಡಾ.ವಿಕ್ರಂ ಅವರು ಹೇಳುವ ಪ್ರಕಾರ

ಮಿತವಾಗಿ ಕಲ್ಲಂಗಡಿ ಹಣ್ಣು ತಿನ್ನಬಹುದಂತೆ!

ಈಗ ಮಾರುಕಟ್ಟೆಯಲ್ಲಿ ಎಲ್ಲಾ ಕಡೆ ಸುಲಭವಾಗಿ ಸಿಗುವ ಹಣ್ಣುಗಳು, ಉದಾಹರಣೆಗೆ ಪಪ್ಪಾಯ, ಕಲ್ಲಂಗಡಿ ಹಣ್ಣನ್ನು, ಮಧುಮೇಹ ಇದ್ದ ವರು, ಸಣ್ಣ ಪ್ರಮಾಣದಲ್ಲಿ ಅಂದರೆ 4-5 ಸಣ್ಣ-ಸಣ್ಣ ಕ್ಯೂಬ್ಸ್ನಷ್ಟು ಪ್ರಮಾಣ ದಲ್ಲಿ ಸೇವನೆ ಮಾಡಿದರೆ, ಒಳ್ಳೆಯದು.
ಲೈಕೋಪಿನ್ ಎನ್ನುವ ನೈಸರ್ಗಿಕ ಅಂಶ
![]()
ಮಧುಮೇಹ ಇದ್ದವರು

ಇನ್ನೂ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಹಾಗೂ ಗ್ಲೈಸೆಮಿಕ್ ಸೂಚ್ಯಂಕ ಹೊಂದಿರುವ ಈ ಹಣ್ಣನ್ನು ಮಿತ ಪ್ರಮಾಣದಲ್ಲಿ ಸೇವೆನೆ ಮಾಡಬಹುದು. ಆದರೆ ಮೊದಲೇ ಹೇಳಿದ ಹಾಗೆ ಮಿತ ಪ್ರಮಾಣದಲ್ಲಿ ಸೇವನೆ ಮಾಡಬೇಕು.
ಒಂದು ವೇಳೆ ರಕ್ತದಲ್ಲಿ ಸಕ್ಕರೆ ಮಟ್ಟ, ನಿಯಂತ್ರಣಕ್ಕೆ ಸಿಗದೇ ಹೋಗುತ್ತಿ ದ್ದರೆ, ಇಂತಹ ಹಣ್ಣುಗಳನ್ನು ಸೇವನೆ ಮಾಡುವ ಸಹವಾಸ ಮಾಡಬೇಡಿ. ಯಾವುದಕ್ಕೂ ಒಮ್ಮೆ ವೈದ್ಯರ ಸಲಹೆಗಳನ್ನು ಸರಿಯಾಗಿ ಪಡೆದು, ಆ ಬಳಿಕ ಈ ಹಣ್ಣನ್ನು ಸೇವನೆ ಮಾಡಬೇಡಿ.
ಕೊನೆಯ ಮಾತು

Can Diabetes Patient Eat Watermelon These Things You Must Know.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm