ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ
ನಾರಿನಾಂಶ ಮತ್ತು ಪೊಟ್ಯಾಷಿಯಂ
ಬಿಪಿ ಸಮಸ್ಯೆ ಇದ್ದವರಿಗೆ..
ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
ಕೊನೆಯ ಮಾತು
Can High Blood Pressure And Heart Patients Eat Potatoes These Things You Must Know
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm