ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am