ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm