ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ
ನಾರಿನಾಂಶ ಮತ್ತು ಪೊಟ್ಯಾಷಿಯಂ
ಬಿಪಿ ಸಮಸ್ಯೆ ಇದ್ದವರಿಗೆ..
ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
ಕೊನೆಯ ಮಾತು
Can High Blood Pressure And Heart Patients Eat Potatoes These Things You Must Know
10-04-25 04:40 pm
Bangalore Correspondent
Lokayukta Shivamogga arrest: ಶಿವಮೊಗ್ಗ ಸ್ಮಾರ್ಟ...
09-04-25 09:31 pm
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 08:41 pm
HK News Desk
Puttur crime, Sword, Mangalore: ಪುತ್ತೂರಿನಲ್ಲಿ...
10-04-25 02:57 pm
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm