ಬ್ರೇಕಿಂಗ್ ನ್ಯೂಸ್
23-01-23 09:46 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ದಿನ ಬಳಕೆಯ ತರಕಾರಿಗಳಲ್ಲಿ ಆಲೂಗಡ್ಡೆ ಕೂಡ ಒಂದು. ಮನೆಯಲ್ಲಿ ಸಾಂಬರ್ ಮಾಡಲು ರೆಡಿ ಮಾಡುವಾಗ ಮೊದಲಿಗೆ ನೆನಪಿಗೆ ಬರುವುದೇ ಆಲೂಗಡ್ಡೆ! ಆದರೆ ಕೆಲವರಿಗೆ ಆಲೂಗಡ್ಡೆ ಎಂದರೆ, ಅಷ್ಟಕ್ಕೆ ಅಷ್ಟೇ!
ಯಾಕೆಂದ್ರೆ ಈ ತರಕಾರಿಯನ್ನು ವಾರದಲ್ಲಿ ಎರಡು ಮೂರು ಬಾರಿ ಸೇವನೆ ಮಾಡಿದರೆ,ಗ್ಯಾಸ್ಟ್ರಿಕ್ ಸಮಸ್ಯೆ ಕಂಡು ಬರುತ್ತದೆ, ಕೈಕಾಲು ಕಾಲುಗಳಲ್ಲಿ ಮರಗಟ್ಟುವ ಸಮಸ್ಯೆ ಕಂಡು ಬರುತ್ತದೆ, ಇನ್ನೂ ಕೆಲವರಿಗೆ ಶೀತದಂತಹ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು, ಈ ತರಕಾರಿಯನ್ನು ಸೇವನೆ ಮಾಡಲೇಬಾರದು ಎಂದೆಲ್ಲ ಅಂದು ಕೊಂಡಿರುತ್ತಾರೆ. ಆದರೆ ಅನೇಕ ಆಯಾಮಗಳಲ್ಲಿ ನೋಡು ವುದಾದರೆ, ಆಲೂಗಡ್ಡೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮುಂದೆ ಓದಿ...
ಹೃದಯದ ಆರೋಗ್ಯಕ್ಕೆ

ನಾರಿನಾಂಶ ಮತ್ತು ಪೊಟ್ಯಾಷಿಯಂ

ಬಿಪಿ ಸಮಸ್ಯೆ ಇದ್ದವರಿಗೆ..

ಮೊದಲೇ ಹೇಳಿದ ಹಾಗೆ, ಆಲೂಗಡ್ಡೆಯಲ್ಲಿ ಅಧಿಕ ಪ್ರಮಾಣದಲ್ಲಿ, ನಾರಿನಾಂಶ ಹಾಗೂ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನಡೆಯು ವುದು, ಮಾತ್ರವಲ್ಲದೆ, ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಲು ನೆರವಾಗುತ್ತದೆ.
ಕೆಟ್ಟ ಕೊಲೆಸ್ಟ್ರಾಲ್ ಅಂಶ ನಿಯಂತ್ರಣಕ್ಕೆ
![]()
ಕೊನೆಯ ಮಾತು

Can High Blood Pressure And Heart Patients Eat Potatoes These Things You Must Know
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm