ಬ್ರೇಕಿಂಗ್ ನ್ಯೂಸ್
30-01-23 07:26 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ಹೇಗೆಂದರೆ, ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ! ಯಾವ ಕ್ಷಣದಲ್ಲಿ ಏನೂ ಬೇಕಾದರೂ ಆಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂದೆಯೇ, ಆರೋಗ್ಯಕರ ವಾಗಿ ಮತ್ತು ಚುರುಕಾಗಿ ಆಚೆ ಇಚೆ ಓಡಾಡಿಕೊಂಡಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಗುರಿಯಾಗಿ, ಇಂದು ಆಸ್ಪತ್ರೆಯ ಬೆಡ್ನಲ್ಲಿ ಮಲಗಿರಬಹುದು!
ಹಾಗಾದರೆ ಮನುಷ್ಯನಿಗೆ ಇದ್ದಕ್ಕಿದ್ದಂತೆ ಯಾಕೆ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ? ಇದರ ಹಿಂದಿನ ಕಾರಣ ಏನಿರಬಹುದು ಎಂಬು ದನ್ನು ನೋಡಲು ಹೊರಟರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಪುಟ ತೆರೆದು ಕೊಳ್ಳುತ್ತವೆ. ಉದಾಹರಣೆಗೆ ಕ್ಯಾನ್ಸರ್ ಕಾಯಿಲೆ! ಇದರ ರೋಗ ಲಕ್ಷಣಗಳು ಸೈಲೆಂಟ್ ಆಗಿ ಮನುಷ್ಯನನ್ನು ಅಟ್ಯಾಕ್ ಮಾಡುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಕ್ಯಾನ್ಸರ್ ಕಾಯಿಲೆಗಳು, ನಮ್ಮ ಹತ್ತರಕ್ಕೂ ಬರದೇ ಇರುವ ಹಾಗೆ ನೋಡಿಕೊಳ್ಳುವ ಕೆಲವೊಂದು ಆಹಾರ ಪದ್ಧತಿಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ....
ಜೋಳದ ರೊಟ್ಟಿ ಸೇವಿಸಿ
ದಾಲ್ಚಿನ್ನಿ
ಡ್ರೈಫ್ರೂಟ್ಸ್ ಅಥವಾ ಒಣ ಬೀಜಗಳು
ಒಣಶುಂಠಿ
ಏಲಕ್ಕಿ
These Natural Foods Help You To Kill Cancer Cells In The Body Naturally.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm