ಬ್ರೇಕಿಂಗ್ ನ್ಯೂಸ್
 
            
                        06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
 
            ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ

ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು

ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ

ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

 
            
            
            Know The Health Benefits Of Drinking One Glass Of Sugarcane Juice Weekly Twice.
 
    
            
             29-10-25 09:12 pm
                        
            
                  
                Bangalore Correspondent    
            
                    
 
    ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
 
    ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
 
    ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
 
    ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
 
    
            
             28-10-25 10:23 pm
                        
            
                  
                HK News Desk    
            
                    
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
 
    
            
             30-10-25 11:28 am
                        
            
                  
                Udupi Correspondent    
            
                    
 
    ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
 
    ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
 
    ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
 
    ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm