ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು
ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
ತೂಕ ಇಳಿಸುವವರಿಗೆ
ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?
Know The Health Benefits Of Drinking One Glass Of Sugarcane Juice Weekly Twice.
23-04-24 02:29 pm
Bangalore Correspondent
ಉಚ್ಚಾಟನೆಗೆ ಹೆದರುವುದಿಲ್ಲ ; ಚುನಾವಣೆ ಸ್ಪರ್ಧೆ ಮಾಡ...
23-04-24 11:12 am
Pm Modi, Cm Siddaramaiah: ಕಾಂಗ್ರೆಸ್ ಅಧಿಕಾರಕ್ಕ...
23-04-24 11:07 am
Ticket Garland, CM Siddaramaiah: ಸಿದ್ದರಾಮಯ್ಯಗ...
23-04-24 10:11 am
Dingaleshwar Swamiji Withdraws LS Nomination:...
22-04-24 10:56 pm
22-04-24 10:37 pm
HK News Desk
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
23-04-24 03:18 pm
Mangalore Correspondent
Mangalore Heart Attack, Kolya: ಕೊಲ್ಯ ಮಲಯಾಳ ಕೋ...
23-04-24 02:18 pm
Mla Bharath Shetty, Mangalore, Siddaramaiah:...
23-04-24 01:26 pm
Congress Padmaraj Mangalore: ಬಂಟ್ವಾಳ ತಾಲೂಕಿನ...
23-04-24 12:48 pm
Dinesh Gundu Rao, Ullal, Mangalore: ರಾಜ್ಯಕ್ಕೆ...
23-04-24 12:06 pm
23-04-24 04:52 pm
HK News Desk
Gadag Murder, Arrest; ಗದಗ ನಾಲ್ವರ ಹತ್ಯೆ ಪ್ರಕರಣ...
22-04-24 10:14 pm
Ullal news, Mangalore: ಬೆಂಗಳೂರಿನ ಅನಾಥಾಶ್ರಮ ಹೆ...
19-04-24 10:25 pm
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm