ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm