ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm