ಬ್ರೇಕಿಂಗ್ ನ್ಯೂಸ್
06-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ಎಳನೀರಿನಷ್ಟೇ ಆರೋಗ್ಯಕಾರಿಯಾದ ಇನ್ನೊಂದು ಪಾನೀಯ ಇದ್ದರೆ, ಅದು ಕಬ್ಬಿನ ಹಾಲು ಎಂದರೆ ತಪ್ಪಾಗ ಲಾರದು. ಬೇಸಿಗೆ ಕಾಲದಲ್ಲಿ ಅಂತೂ ಎಳನೀರಿನ ಹಾಗೆ ದೇಹಕ್ಕೆ ತಂಪು ನೀಡುವ ಈ ಪಾನೀಯ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳನ್ನು ಒದಗಿಸುತ್ತದೆ.
ಇನ್ನು ಕಬ್ಬಿನ ಹಾಲಿಗೆ ಎರಡು ಪ್ರಮುಖ ಗುಣಲಕ್ಷಣಗಳು ಏಕೆಂದರೆ, ಬೇಸಿಗೆ ಕಾಲದಲ್ಲಿ ಇದನ್ನು ಕುಡಿದರೆ ದೇಹದ ಉಷ್ಣತೆ ತಂಪಾಗುತ್ತದೆ. ಅದೇ ರೀತಿಯಲ್ಲಿ ಮಳೆಗಾಲ ಹಾಗೂ ಚಳಿಗಾಲದಲ್ಲಿ ಈ ಕಬ್ಬಿನ ಹಾಲನ್ನು ಕುಡಿಯುವುದರಿಂದ ದೇಹದ ಉಷ್ಣತೆ ಬಿಸಿಯಾಗುತ್ತದೆ.
ಒಟ್ಟಿನಲ್ಲಿ ಹೇಳುವುದಾದರೆ, ದೇಹದ ಉಷ್ಣತೆಯನ್ನು ಅಚ್ಚುಕಟ್ಟಾಗಿ ನಿರ್ವಹಹಣೆ ಮಾಡುವುದರ ಜೊತೆಗೆ ದೇಹದ ಆರೋಗ್ಯವನ್ನು ಕಾಪಾಡುವ ಈ ಕಬ್ಬಿನ ಹಾಲಿನ ಇನ್ನಷ್ಟು ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ದೇಹದ ಲಿವರ್ಗೆ ಒಳ್ಳೆಯದು

ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ದೂರಮಾಡುತ್ತದೆ
![]()
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು
![]()
ಕಬ್ಬಿನ ಹಾಲಿನಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶಗಳು ಕಂಡು ಬರುವುದರಿಂದ, ವಾರದಲ್ಲಿ ಎರಡು ಮೂರು ಬಾರಿ ಯಾದರೂ ಈ ಪಾನೀಯವನ್ನು ಸೇವನೆ ಮಾಡುವು ದರಿಂದ, ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳ ಬಹುದು.
ಹಲ್ಲುಗಳ ಆರೋಗ್ಯಕ್ಕೆ
![]()
ತೂಕ ಇಳಿಸುವವರಿಗೆ

ಹಾಗಾದ್ರೆ ಸಕ್ಕರೆಕಾಯಿಲೆ ಇದ್ದವರು ಕುಡಿಯಬಹುದಾ?

Know The Health Benefits Of Drinking One Glass Of Sugarcane Juice Weekly Twice.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am