ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm