ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm