ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!

ಮಧುಮೇಹ ವಿರೋಧಿ ಗುಣಲಕ್ಷಣಗಳು

ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
![]()
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!

ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
![]()
Eat Guava Fruits With Peel To Get These All Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am