ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!
ಮಧುಮೇಹ ವಿರೋಧಿ ಗುಣಲಕ್ಷಣಗಳು
ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!
ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
Eat Guava Fruits With Peel To Get These All Health Benefits.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm