ಬ್ರೇಕಿಂಗ್ ನ್ಯೂಸ್
07-02-23 07:24 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಪ್ರಕೃತಿದತ್ತವಾಗಿ ಸಿಗುವಂತಹ ಹಲವಾರು ಬಗೆಯ ಹಣ್ಣುಗಳು ತರಕಾರಿಗಳನ್ನು ಆಹಾರ ಕ್ರಮದಲ್ಲಿ ಬಳಸಿ ಕೊಂಡರೆ, ಆರೋಗ್ಯಕ್ಕೆ ಸಾಕಷ್ಟು ಬಗೆಯ ಪ್ರಯೋಜನಗಳು ಸಿಗುತ್ತದೆ, ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಸೀಬೆ ಹಣ್ಣು. ಹೌದು, ತನ್ನಲ್ಲಿ ಹಲವಾರು ಬಗೆಯ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಹಣ್ಣು, ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು, ಈಗಾಗಲೇ ಹಲವು ಬಾರಿ ಸಾಬೀತಾಗಿದೆ.
ಪ್ರಮುಖವಾಗಿ ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಎ, ವಿಟಮಿನ್ ಇ, ಮೆಗ್ನೀಷಿಯಂ, ಪೊಟ್ಯಾಶಿಯಂ, ನಾರಿ ನಾಂಶ, ಮ್ಯಾಂಗನೀಸ್ ಮತ್ತು ಫಾಸ್ಪರಸ್ ಅಂಶದ ಜೊತೆಗೆ ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳು ಕೂಡ ಕಂಡು ಬರುವುದರಿಂದ, ಹಲವಾರು ಕಾಯಿಲೆಗಳನ್ನು ನಮ್ಮಿಂದ ದೂರವಿರಲು ಸಹಾಯ ಮಾಡುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಸೀಬೆ ಹಣ್ಣಿನ ಸಿಪ್ಪೆಯಲ್ಲಿ ಸಿಗುವ ಆರೋಗ್ಯದ ಲಾಭಗಳ ಬಗ್ಗೆ ನೋಡೋಣ...
ಡಯಾಬಿಟಿಸ್ ಸೀಬೆಕಾಯಿ ಸಿಪ್ಪೆ ನಡುವಿನ ನಂಟು!
ಮಧುಮೇಹ ವಿರೋಧಿ ಗುಣಲಕ್ಷಣಗಳು
ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಕೂಡ ಕಡಿಮೆ ಮಾಡುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ದೂರ ಮಾಡುತ್ತೆ!
ಹೌದು ಸೀಬೆಹಣ್ಣಿನ ಸಿಪ್ಪೆಯಲ್ಲಿ ಮಧುಮೇಹ ವಿರೋಧಿ ಗುಣಗಳು ಇರುವ ಹಾಗೆ, ರಕ್ತದಲ್ಲಿ ಕಂಡುಬರುವ ಕೆಟ್ಟ ಕೊಲೆ ಸ್ಟ್ರಾಲ್ ಅಂಶಗಳನ್ನು ದೂರ ಮಾಡುವ ಗುಣ ಲಕ್ಷಣಗಳು ಇವೆ ಈ ಹಣ್ಣಿನ ಸಿಪ್ಪೆಯಲ್ಲಿ ಕಂಡು ಬರುತ್ತದೆ.
ದೇಹದ ಲಿವರ್ ಆರೋಗ್ಯಕ್ಕೂ ಒಳ್ಳೆಯದು...
Eat Guava Fruits With Peel To Get These All Health Benefits.
15-02-25 11:03 pm
Bangalore Correspondent
Invest Karnataka 2025: ಬೆಂಗಳೂರು ಜಿಮ್ ! ರಾಜ್ಯಕ...
15-02-25 01:18 pm
COVID 19 scam, CBI: ಬಿಜೆಪಿ ಸರ್ಕಾರದ ಕೋವಿಡ್ ಅಕ್...
15-02-25 12:52 pm
Bangalore ACP Govardhan Gopal, Love story: ಎಸ...
15-02-25 12:26 pm
Solider assisted, Athani, Belagavi: ಅಥಣಿ ಪಟ್ಟ...
14-02-25 10:48 pm
15-02-25 12:32 pm
HK News Desk
ಉಚಿತ ಯೋಜನೆಗಳ ಕಾರಣದಿಂದಾಗಿ ಕಾರ್ಮಿಕರು ಕೆಲಸಕ್ಕೆ ಹ...
13-02-25 02:45 pm
Maha Kumbh, Jabalpur Accident: ಪ್ರಯಾಗ್ರಾಜ್ನ...
11-02-25 04:19 pm
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
15-02-25 11:01 pm
Mangalore Correspondent
Actor Prakash Raj, Mangalore: ನಾವು ಧರ್ಮ, ಬಣ್ಣ...
15-02-25 10:26 pm
MLA Vedavyas Kamath, Dinesh Gundu Rao, Mangal...
15-02-25 09:38 pm
Dinesh Gundurao Mangalore: ಜಪ್ಪಿನಮೊಗರು ಆರೋಗ್ಯ...
15-02-25 04:59 pm
Mangalore Urban health centre, Mangalore ; ಬ...
14-02-25 10:22 pm
15-02-25 06:54 pm
HK News Desk
Bidar Bank Robbery, Wanted: ಬೀದರ್ ಎಟಿಎಂ ದರೋಡೆ...
15-02-25 05:08 pm
Bhagappa Harijan Murder, Four Arrested, Vijay...
14-02-25 05:19 pm
Ragging Horror At Kerala: ಬೆತ್ತಲೆ ನಿಲ್ಲಿಸಿ ಮರ...
13-02-25 10:20 pm
Mangalore Robbery, Kolya: ನೋಡ ನೋಡುತ್ತಲೇ ಅಂಚೆ...
13-02-25 10:14 pm