ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ
ದೇಹಕ್ಕೆ ಶಕ್ತಿ ಸಿಗುತ್ತದೆ
ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
ರಕ್ತಹೀನತೆ ಸಮಸ್ಯೆಗೆ ಪರಿಹಾರ
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ
ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
20-04-24 03:37 pm
HK News Desk
Hubballi Neha Murder, Accused Mother: ನೇಹಾಳೇ...
20-04-24 02:30 pm
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
Hubbali Murder, Pramod Muthalik; ಹುಬ್ಬಳ್ಳಿ ಕೊ...
19-04-24 11:17 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 04:45 pm
Mangalore Correspondent
Rain in Mangalore, Udupi: ದಕ್ಷಿಣ ಕನ್ನಡ ಜಿಲ್ಲೆ...
20-04-24 12:12 pm
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm