ಬ್ರೇಕಿಂಗ್ ನ್ಯೂಸ್
08-02-23 07:10 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ತಿನ್ನುವ ಹಲವಾರು ಕಾಳುಗಳಲ್ಲಿ ಕಡಲೆಕಾಳು ಕೂಡ ಒಂದು. ಬಹಳಷ್ಟು ರುಚಿಕರ ಖಾದ್ಯಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಇದರಿಂದ ಬೇಳೆ ಮಾಡಿದರೂ, ಅದು ಕೂಡ ಆರೋಗ್ಯಕ್ಕೆ ಲಾಭ.
ಕಪ್ಪು ಕಡಲೆಕಾಳು ತನ್ನಲ್ಲಿ ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ, ಪ್ರೋಟೀನ್, ಫೈಬರ್, ಜಿಂಕ್ ಮತ್ತು ಫೋಲೆಟ್ ಪ್ರಮಾಣವನ್ನು ಒಳಗೊಂಡಿದ್ದು, ದೇಹದ ಕೊಲೆಸ್ಟ್ರಾಲ್ ಪ್ರಮಾಣವನ್ನು ಇದು ಸಾಕಷ್ಟು ಕಡಿಮೆ ಮಾಡುತ್ತದೆ. ಯಾಕೆಂದರೆ ಇದರಲ್ಲಿ ಕಡಿಮೆ ಪ್ರಮಾಣದ ಕೊಬ್ಬಿನ ಅಂಶ ಇದೆ.
ಕಡಲೆಕಾಳಿನಲ್ಲಿ ಸಿಗುವ ಪ್ರಯೋಜನಗಳು
ನಿಮ್ಮ ದೇಹದ ಜೀರ್ಣ ಶಕ್ತಿ ಹೆಚ್ಚಿಸುತ್ತದೆ
ದೇಹಕ್ಕೆ ಶಕ್ತಿ ಸಿಗುತ್ತದೆ
ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
ರಕ್ತಹೀನತೆ ಸಮಸ್ಯೆಗೆ ಪರಿಹಾರ
ಸಕ್ಕರೆ ಕಾಯಿಲೆ ಬರದಂತೆ ತಡೆಯುತ್ತದೆ
ಅಪಾರ ಪ್ರಮಾಣದ ನಾರಿನ ಅಂಶ ಒಳಗೊಂಡಿರುವ ಕಡಲೆ ಕಾಳು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಇರುವವರು ಅಥವಾ ಸಕ್ಕರೆ ಕಾಯಿಲೆ ಬರಬಹುದು ಎಂಬ ಸೂಚನೆ ಸಿಕ್ಕಿರುವ ಜನರು ತಮ್ಮ ರಕ್ತದಲ್ಲಿನ ಇನ್ಸುಲಿನ್ ಪ್ರಮಾಣವನ್ನು ಉತ್ತಮ ವಾಗಿ ನಿರ್ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಮತ್ತು ಗ್ಲುಕೋಸ್ ದೇಹ ಸರಿಯಾಗಿ ಹೀರಿಕೊಳ್ಳುವಂತೆ ಮಾಡಬಹುದು.
Black Chana Has Its Own Health Benefits Which Are Unknown Still.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm