ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm