ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm