ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am