ಬ್ರೇಕಿಂಗ್ ನ್ಯೂಸ್
15-02-23 10:24 pm Source: Vijayakarnataka ಡಾಕ್ಟರ್ಸ್ ನೋಟ್
ಕ್ಯಾರೆಟ್ ಒಂದು ಆರೋಗ್ಯಕರ ಆಹಾರವಾಗಿದ್ದು, ಇದು ಕಣ್ಣಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಕ್ಯಾರೆಟ್ ಅನ್ನುಸಲಾಡ್, ತರಕಾರಿ, ಸ್ವೀಟ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸಬಹುದು. ಆದರೆ ನಮ್ಮಲ್ಲಿ ಹೆಚ್ಚಿನವರು ಕ್ಯಾರೆಟ್ನ್ನು ಸರಿಯಾದ ರೀತಿಯಲ್ಲಿ ಸೇವಿಸದೇ ಇರುವ ಕಾರಣ ಅದರ ಸಂಪೂರ್ಣ ಪ್ರಯೋಜನ ಸಿಗುತ್ತಿಲ್ಲ.
ಪೌಷ್ಟಿಕತಜ್ಞೆಯ ಸಲಹೆ
![]()
ಕ್ಯಾರೆಟ್ ನಮ್ಮ ಕಣ್ಣಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪೌಷ್ಟಿಕತಜ್ಞೆ ಲವ್ಲೀನ್ ಕೌರ್ ಹೇಳಿದ್ದಾರೆ. ಇದರಲ್ಲಿರುವ ವಿಟಮಿನ್ ಎ ನಿಮ್ಮ ದೃಷ್ಟಿಯನ್ನು ತೀಕ್ಷ್ಣವಾಗಿಸಲು ಸಹಾಯ ಮಾಡುತ್ತದೆ.
ವಿಟಮಿನ್ ಎ

ನೀವು ವಿಟಮಿನ್ ಎ ಪ್ರಯೋಜನವನ್ನು ಪಡೆಯಲು ಬಯಸಿದರೆ, ಖಂಡಿತವಾಗಿಯೂ ಕ್ಯಾರೆಟ್ನೊಂದಿಗೆ ಆರೋಗ್ಯಕರ ಕೊಬ್ಬನ್ನು ಸೇವಿಸಬೇಕು ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಏಕೆಂದರೆ, ವಿಟಮಿನ್ ಎ ಕೊಬ್ಬಿನಲ್ಲಿ ಕರಗುವ ವಿಟಮಿನ್ ಆಗಿದ್ದು, ದೇಹದಲ್ಲಿ ಕೊಬ್ಬನ್ನು ಹೀರಿಕೊಳ್ಳುವ ಅಗತ್ಯವಿದೆ.
ಕ್ಯಾರೆಟ್ ಜೊತೆ ತೆಂಗಿನಕಾಯಿ ತಿನ್ನಬೇಕು
![]()
ಕ್ಯಾರೆಟ್ ಜೊತೆಗೆ ತೆಂಗಿನ ಕಾಯಿಯನ್ನು ತಿನ್ನಬೇಕು. ಏಕೆಂದರೆ, ತೆಂಗಿನಕಾಯಿಯೊಳಗೆ ಆರೋಗ್ಯಕರ ಕೊಬ್ಬು ಇದೆ, ಇದು ವಿಟಮಿನ್ ಎ ಬಳಕೆಗೆ ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಕ್ಯಾರೆಟ್ ಪಾಯಸದಲ್ಲಿ ದೇಸಿ ತುಪ್ಪವನ್ನು ಬಳಸುವುದು ಪ್ರಯೋಜನಕಾರಿಯಾಗಿದೆ.
ಕ್ಯಾರೆಟ್ನ ಆರೋಗ್ಯಕಾರಿ ಪ್ರಯೋಜನಗಳು

Nutritionist Adviced Tips To Eat Carrot.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm