ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm