ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am