ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ
ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...
ನುಗ್ಗೆ ಸೊಪ್ಪು
ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
These green leafy vegetables control your blood sugar levels.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm