ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm