ಬ್ರೇಕಿಂಗ್ ನ್ಯೂಸ್
17-02-23 08:41 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆ ಗೊತ್ತಿರಲಿ ಯಾರು ಮಾನಸಿಕ ಒತ್ತಡದಿಂದ ದೂರವಿದ್ದು, ಆರೋಗ್ಯಕಾರಿ ಆಹಾರಪದ್ಧತಿ ನಿದ್ದೆ ಸರಿಯಾದ ಜೀವನಶೈಲಿ ಅಂದರೆ ಪ್ರತಿದಿನ ವ್ಯಾಯಾಮ, ನಡಿಗೆ, ಧ್ಯಾನ ಅಥವಾ ಯೋಗಾ ಭ್ಯಾಸಗಳನ್ನು ಅನುಸರಿಸು ತ್ತಾರೆಯೋ, ಇಂತಹ ಜನರ ಹತ್ತಿರನೂ ಕೂಡ ಈ ಮಧುಮೇಹ ಸುಳಿಯುವುದಿಲ್ಲ.
ಆದರೆ ಕೆಟ್ಟಆಹಾರ ಪದ್ಧತಿಯ ಜೊತೆಗೆ ಜಡ ಜೀವನಶೈಲಿ ಹೊಂದಿರುವ ವ್ಯಕ್ತಿಗಳಿಗೆ ಈ ಕಾಯಿಲೆ ಬಹಳ ಬೇಗನೇ ಅಪ್ಪಿಕೊಂಡು ಬಿಡುತ್ತದೆ! ಆ ಬಳಿಕ ಸಾಯುವವರೆಗೂ ಈ ಕಾಯಿಲೆಯ ಜೊತೆ ಗೆಯೇ ಜೀವನ ನಡೆಸುವ ಪರಿಸ್ಥಿತಿ ಎದುರಾಗುತ್ತದೆ. ಅಂತಹ ಭಯಾಕನ ಕಾಯಿಲೆ ಇದು.
ಬನ್ನಿ ಇಂದಿನ ಲೇಖನದಲ್ಲಿ ಈಗಾಗಲೇ ಈ ಕಾಯಿಲೆಯನ್ನು ಅಂಟಿಸಿಕೊಂಡವರು ಯಾವೆಲ್ಲಾ ಬಗೆಯ ಹಸಿರೆಲೆ ಸೊಪ್ಪುಗಳನ್ನು ಸೇವನೆ ಮಾಡಿ, ನಿಯಂತ್ರಣ ಮಾಡಿಕೊಳ್ಳ ಬಹುದು ಎನ್ನುವುದರ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು

ಮಧುಮೇಹಿಗಳ ವಿಷ್ಯದಲ್ಲಿ ಈ ಸೊಪ್ಪಿನ ಪಾತ್ರ

ಇನ್ನು ಮಧುಮೇಹಿಗಳ ವಿಷ್ಯದಲ್ಲಿ ಹೇಳುವುದಾದರೆ, ಈ ಸೊಪ್ಪಿನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದರಿಂದ, ರಕ್ತದಲ್ಲಿನ ಗ್ಲುಕೋಸ್ ಮಟ್ಟ ಏರಿಕೆ ಆಗದಂತೆ ತಡೆಯುವುದು ಮಾತ್ರವಲ್ಲದೆ, ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿಡುವುದು.
ಹರಿವೆ ಸೊಪ್ಪು
![]()
ಎಲ್ಲಾ ಬಗೆಯ ಹಸಿರೆಲೆ ಸೊಪ್ಪಿನಂತೆ ಹರಿವೆ ಸೊಪ್ಪು ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಪ್ರಮುಖ ವಾಗಿ ತನ್ನಲ್ಲಿ ಕಡಿಮೆ ಪ್ರಮಾಣದಲ್ಲಿ ಕ್ಯಾಲೋರಿ ಅಂಶಗಳನ್ನು ಹೊಂದಿರುವ ಜೊತೆಗೆ ಕರಗದ ಹಾಗೂ ಕರಗದೇ ಇರುವ ನಾರಿನಾಂಶವು ಅತ್ಯಧಿಕ ಮಟ್ಟದಲ್ಲಿ ಕಂಡು ಬರುತ್ತದೆ.
ಈ ಸೊಪ್ಪಿನಲ್ಲಿ ಕಂಡುಬರುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ...

ನುಗ್ಗೆ ಸೊಪ್ಪು

ವೈದ್ಯರಾದ ಡಾ. ಶರದ್ ಕುಲಕರ್ಣಿ ಅವರು ಹೇಳುವ ಪ್ರಕಾರ
![]()
These green leafy vegetables control your blood sugar levels.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm