ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am