ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
![]()
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
![]()
ತ್ರಿಫಲಾ
![]()
ಆಯುರ್ವೇದ ತಜ್ಞರ ಪ್ರಕಾರ
![]()
ಅರಿಶಿನ
![]()
simple and effective ayurvedic remedies for kidney stones as per ayurveda doctor.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm