ಬ್ರೇಕಿಂಗ್ ನ್ಯೂಸ್
18-02-23 09:57 pm Source: Vijayakarnataka ಡಾಕ್ಟರ್ಸ್ ನೋಟ್
ಕಿಡ್ನಿಗಳಲ್ಲಿ ಸ್ಟೋನ್ ಕಂಡು ಬಂದಾಗ, ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ಕಲವರಿಗೆ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವು ಕಂಡು ಬಂದರೆ, ಇನ್ನು ಕೆಲವರಿಗೆ ತೀವ್ರವಾಗಿ ಹೊಟ್ಟೆ ನೋವು ಕಂಡು ಬರುತ್ತದೆ. ಪ್ರಮುಖವಾಗಿ ಬೆನ್ನಿನ ಕೆಳಭಾಗ ದಲ್ಲಿ ಅಂದರೆ ಸೊಂಟದ ಹತ್ತಿರ ಅಕ್ಕ ಪಕ್ಕ ವಿಪರೀತ ನೋವು ಕಾಣಿಸುತ್ತದೆ. ಇಂತಹ ಸಂದರ್ಭದಲ್ಲಿ ಕಾಡುವ ನೋವು ಅಷ್ಟಿಷ್ಟಲ್ಲ! ಈ ನೋವನ್ನು ಅನುಭವಿಸದವರಿಗೆಯೇ ಗೊತ್ತು, ಈ ಕಿಡ್ನಿ ಸ್ಟೋನ್ನ ನೋವು ಹೇಗಿರುತ್ತದೆಯೆಂದು.
ಒಮ್ಮೆ ಈ ನೋವು ಶುರುವಾಗಿ ಬಿಟ್ಟೆರೆ ಕುಳಿತುಕೊಳ್ಳಲು ಆಗದೇ, ಮಲಗಲು ಆಗದೇ, ನರಕಯಾತನೆ ಪಡುವ ಪರಿಸ್ಥಿತಿ ಎದುರಾಗುತ್ತದೆ. ಕೆಲವರಿಗೆ ಈ ಸಮಸ್ಯೆ ಆಗಾಗ ಬಂದು ಹೋಗುತ್ತದೆ, ಇನ್ನು ಕೆಲವರಿಗೆ ಒಂದೇ ಸಮನೆ ನೋಯುತ್ತಿರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಆಯುರ್ವೇದ ತಜ್ಞರಾದ ಡಾ ನಿತಿಕಾ ಕೊಹ್ಲಿ ಅವರು, ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಇದ್ದವರಿಗೆ ಕೆಲವೊಂದು ಆಯುರ್ವೇದ ಮನೆಮದ್ದುಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ ಓದಿ....
ಶುಂಠಿ
ಕಿಡ್ನಿ ಸ್ಟೋನ್ಗೆ ಕೂಡ ಶುಂಠಿ ಒಳ್ಳೆಯದು
ತ್ರಿಫಲಾ
ಆಯುರ್ವೇದ ತಜ್ಞರ ಪ್ರಕಾರ
ಅರಿಶಿನ
simple and effective ayurvedic remedies for kidney stones as per ayurveda doctor.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm