ಬ್ರೇಕಿಂಗ್ ನ್ಯೂಸ್
23-02-23 08:10 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದೊತ್ತಡ ಹಾಗೂ ಮಧುಮೇಹ, ಈ ಎರಡೂ ಕಾಯಿಲೆಗಳು ಪುರುಷರ ಹಾಗೂ ಮಹಿಳೆಯರು ಎನ್ನುವ ಯಾವುದೇ ಭೇದಭಾವ ತೋರದೆ, ವಯಸ್ಸಲ್ಲದ ವಯಸ್ಸಿನಲ್ಲಿ ಕಾಡುವ ಖತರ್ನಾಕ್ ಕಾಯಿಲೆ! ಅದರಲ್ಲೂ ಮಧ್ಯವಯಸ್ಸು ದಾಟಿದ ಬಳಿಕ, ಈ ಎರಡೂ ದೀರ್ಘಕಾಲದ ಕಾಯಿಲೆ ಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ. ಕೆಲವರಲ್ಲಿ ಈ ಕಾಯಿಲೆಗಳು ಅನುವಂಶೀಯವಾಗಿ ಕಂಡು ಬಂದರೆ, ಇನ್ನೂ ಕೆಲವರಲ್ಲಿ ಜೀವನಶೈಲಿಯ ಪ್ರಭಾವದಿಂದಾಗಿ ಅಂಟಿಕೊಳ್ಳುತ್ತದೆ.
ಇನ್ನು ಈ ಸೈಲೆಂಟ್ ಕಿಲ್ಲರ್ ಕಾಯಿಲೆಯ ಬಗ್ಗೆ ಸ್ವಲ್ಪ ಎಚ್ಚರಿಕೆ ತಪ್ಪಿದರೆ, ಮುಂದಿನ ದಿನಗಳಲ್ಲಿ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು, ಪಾರ್ಶ್ವವಾಯು ಮತ್ತು ಮೂತ್ರಪಿಂಡಗಳ ಸಮಸ್ಯೆಗೆ ಕಾರಣ ವಾಗುತ್ತದೆ. ಹೀಗಾಗಿ ಆದಷ್ಟು ಆರೋಗ್ಯಕಾರಿ ಜೀವನಶೈಲಿ ಹಾಗೂ ಆಹಾರ ಪದ್ಧತಿಯನ್ನು ಅನುಸರಿಸಿ ಕೊಂಡು ಹೋದರೆ, ಮುಂದಿನ ದಿನಗಳಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬನ್ನಿ ಇಂದಿನ ಲೇಖನದಲ್ಲಿ, ಅಧಿಕ ರಕ್ತದೊತ್ತಡದ ಸಮಸ್ಯೆ ನಿಯಂತ್ರಣ ಮಾಡಿ ಹೃದಯದ ಆರೋಗ್ಯ ವನ್ನು ಕಾಪಾಡುವ, ವಿವಿಧ ಬಗೆಯ ಚಹಾಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೊಡೋಣ ಬನ್ನಿ...
ಅಧಿಕ ರಕ್ತದೊತ್ತಡಕ್ಕೆ ಶುಂಠಿ ಚಹಾ!
![]()
ಗ್ರೀನ್ ಟೀ

ದಾಸವಾಳ ಹೂವಿನ ಚಹಾ

ಓಲಾಂಗ್ ಚಹಾ
![]()
ಬ್ಲ್ಯಾಕ್ ಟೀ
![]()
These five herbal teas that lower your blood pressure naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm