ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm