ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am