ಬ್ರೇಕಿಂಗ್ ನ್ಯೂಸ್
25-02-23 07:45 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ಸೇವಿಸುವ ವಿವಿಧ ಬಗೆಯ ಡ್ರೈ ಫ್ರೂಟ್ಸ್ ಗಳಲ್ಲಿ ಬಾದಾಮಿ ಬೀಜಗಳು ಸಹ ಒಂದು. ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಯಾರು ಬೇಕಾದರೂ ಇವುಗಳನ್ನು ಸೇವಿಸಬಹುದು.
ಏಕೆಂದರೆ ಹಲವಾರು ವಿಧಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಬಾದಾಮಿ ನಮ್ಮ ದೇಹದ ಶಕ್ತಿ ಮತ್ತು ಚೈತನ್ಯಕ್ಕೆ ಬೇಕಾದ ಎಲ್ಲಾ ಬಗೆಯ ಅಗತ್ಯ ಅಂಶಗಳನ್ನು ತನ್ನಲ್ಲಿ ಒಳಗೊಂಡಿದೆ. ಇದರಲ್ಲಿ ಫೈಬರ್, ಪ್ರೋಟೀನ್, ವಿಟಮಿನ್, ಆಂಟಿ ಆಕ್ಸಿಡೆಂಟ್ ಮತ್ತು ಖನಿಜಾಂಶಗಳ ಪ್ರಮಾಣ ಹೇರಳವಾಗಿದೆ. ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುವ ಜೊತೆಗೆ ತ್ವಚೆಯ ಆರೋಗ್ಯವನ್ನು ಕಾಪಾಡಿ ಹೃದಯದ ಆರೋಗ್ಯಕ್ಕೆ ಸಾಕಷ್ಟು ನೆರವಾಗುತ್ತದೆ.
ಹೊಟ್ಟೆ ಹಸಿವಿನ ನಿವಾರಣೆಯಲ್ಲಿ...
![]()
ಆದರೆ ಇಲ್ಲಿ ಗೊಂದಲ ಏನೆಂದರೆ...

ತೂಕ ಕಡಿಮೆ ಮಾಡುವಲ್ಲಿ ಬಾದಾಮಿ ಬೀಜಗಳ ಪಾತ್ರ

ಡಾ. ಸ್ನೇಹಲ್ ಹೇಳುವ ಪ್ರಕಾರ ಬಾದಾಮಿ ಬೀಜಗಳ ಸಿಪ್ಪೆಗಳಲ್ಲಿ ನಾರಿನ ಅಂಶದ ಪ್ರಮಾಣ ತುಂಬಾ ಹೇರಳವಾಗಿದೆ.
ಇದು ನಮ್ಮ ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅಜೀ ರ್ಣತೆ, ಮಲಬದ್ಧತೆ ತೊಂದರೆಯಿಂದ ದೂರ ಮಾಡುತ್ತದೆ. ಹಾಗಾಗಿ ಬಾದಾಮಿ ಬೀಜಗಳು ಸಿಪ್ಪೆ ಸಹಿತ ಅದ್ಭುತ ಆರೋಗ್ಯ ಪ್ರಯೋಜನಗಳನ್ನು ಕೊಡುತ್ತವೆ ಎಂದು ಹೇಳಿದ್ದಾರೆ.
ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಪಟ್ಟಂತೆ ಸಮಸ್ಯೆ ಕಾಣಿಸುತ್ತದೆ!

ಸಂಜೆಯ ಸ್ನಾಕ್ಸ್ ಸಮಯದಲ್ಲಿ ಬಾದಾಮಿ
![]()
ಕೊನೆಯ ಮಾತು...

which is best for weight loss, soaked or raw almonds.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm