ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ
ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ
ಮಧುಮೇಹ ನಿಯಂತ್ರಣ
ಮೈಕೈ ನೋವಿಗೆ ಬಹಳ ಒಳ್ಳೆಯದು
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
health benefits of drinking soaked tulsi seeds water daily.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm