ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm