ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am