ಬ್ರೇಕಿಂಗ್ ನ್ಯೂಸ್
01-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ ಆರೋಗ್ಯದ ವಿಚಾರದಲ್ಲಿ ಮನುಷ್ಯ ಎಷ್ಟು ಜಾಗೃತೆ ವಹಿಸಿ ಕೊಂಡರೂ ಸಾಲದು! ಯಾಕೆಂದರೆ ಯಾವ ಸಂದರ್ಭದಲ್ಲಿ ಆರೋಗ್ಯದ ಪರಿಸ್ಥಿತಿ ಯಾವ ರೀತಿ ಬದಲಾಗುತ್ತದೆ ಎಂದು ಹೇಳಲು ಬರುವುದಿಲ್ಲ.
ಇಂದಿನ ದಿನಗಳಲ್ಲಿ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳೇ, ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ಪ್ರಮುಖವಾಗಿ ಇವು ದೇಹದ ರೋಗ ನಿರೋಧಕ ಶಕ್ತಿ ಕಡಿಮೆ ಮಾಡುವುದು ಮಾತ್ರವ ಲ್ಲದೆ, ದಿನಕ್ಕೊಂದು ಆರೋಗ್ಯ ಸಮಸ್ಯೆಯನ್ನು ಎನ್ನುವಂತೆ ಒಂದಾದ ಮೇಲೆ ಇನ್ನೊಂದು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿ ಬಿಡುತ್ತದೆ. ಅದರ ಲ್ಲೂ ಬಿಪಿ- ಶಗರ್ನಂತ ಕಾಯಿಲೆಗಳು ಕಾಣಿಸಿ ಕೊಂಡರೆ ಕಥೆ ಮುಗಿಯಿತು. ಬನ್ನಿ ಇಂದಿನ ಲೇಖನದಲ್ಲಿ, ಮನುಷ್ಯನ ಹಲವಾರು ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ತುಳಸಿ ಬೀಜಗಳ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ಮಲಬದ್ಧತೆ ಸಮಸ್ಯೆಗೆ

ದೇಹದ ತೂಕ ಕಡಿಮೆ ಆಗಲು ನೆರವಾಗುತ್ತದೆ

ಮಧುಮೇಹ ನಿಯಂತ್ರಣ

ಮೈಕೈ ನೋವಿಗೆ ಬಹಳ ಒಳ್ಳೆಯದು
![]()
ಉರಿಯೂತ ವಿರೋಧಿ ಗುಣಲಕ್ಷಣಗಳು ಈ ಬೀಜಗಳಲ್ಲಿ ಅಧಿಕ ಪ್ರಮಾಣದಲ್ಲಿ ಕಂಡು ಬರುವುದರಿಂದ, ಪದೇ ಪದೇ ಕಂಡು ಬರುವ ಮೈಕೈನೋವು, ಕಾಲಿನ ಗಂಟು ನೋವು, ಚರ್ಮದ ಮೇಲಿನ ಕೆರೆತ, ಊತ ಹಾಗೂ ಸಂಧಿವಾತದಂತಹ ಸಮಸ್ಯೆಯೂ ಕೂಡ ಕ್ರಮೇಣವಾಗಿ ಕಡಿಮೆ ಆಗುತ್ತಾ ಬರುತ್ತದೆ.
ಮಾನಸಿಕ ಒತ್ತಡ ಕಡಿಮೆ ಆಗುತ್ತದೆ
![]()
health benefits of drinking soaked tulsi seeds water daily.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 02:23 pm
HK News Staffer
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm