ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
ಇಂತಹ ಆಹಾರಗಳನ್ನು ಸೇವಿಸಬೇಕು...
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...
these foods are necessary for healthy blood in your body.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm