ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm