ಬ್ರೇಕಿಂಗ್ ನ್ಯೂಸ್
03-03-23 07:53 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ದೇಹದ ರಕ್ತ ಆತನಿಗೆ ಎಷ್ಟು ಇಂಪಾರ್ಟೆಂಟ್ ಎಂದರೆ, ದೇಹದ ಒಳಗಿನ ಕಾರ್ಯ ಚಟುವಟಿಕೆಗಳು ಸರಾಗವಾಗಿ ನಡೆಯುವುದು ರಕ್ತ ಸಂಚಾರದಿಂದಲೇ ಎನ್ನುವಷ್ಟು. ಇಲ್ಲಿ ಕೆಂಪು ರಕ್ತ ಕಣಗಳ ಆಟ ಬಲು ಜೋರು! ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಮ್ಲಜನಕವನ್ನು ತೆಗೆದುಕೊಂಡು ಹೋಗುವ ಮತ್ತು ಅಂಗಾಂಗಗಳಿಗೆ ನೀಡುವ ಪ್ರಮುಖವಾದ ಕೆಲಸವನ್ನು ಇವು ಮಾಡುತ್ತವೆ. ಅದೇ ತರಹ ಪೌಷ್ಟಿಕಾಂಶಗಳನ್ನು ಸಹ.
ಇಂತಹ ಒಂದು ದೇಹದ ರಕ್ತವನ್ನು ಆರೋಗ್ಯಕರವಾಗಿ ಇರಿಸಿಕೊಳ್ಳಬೇಕು ಎಂದರೆ ನಾವು ನಮ್ಮ ಈಗಿನ ಆಹಾರ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದುಕೊಳ್ಳಬೇಕು....
ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...
![]()
ಉತ್ತಮವಾದ ಆಹಾರ ಪದಾರ್ಥಗಳನ್ನು ಅದರಲ್ಲೂ ಆರೋಗ್ಯ ಕರವಾದ ರಕ್ತ ಸಂಚಾರಕ್ಕೆ ಬೆಂಬಲಿಸುವ ಅತ್ಯಗತ್ಯ ಆಹಾರ ಗಳನ್ನು ಸೇವಿಸುವುದು ಅನಿವಾರ್ಯವಾಗಿದೆ ಎಂದು ಪೌಷ್ಟಿ ಕಾಂಶ ತಜ್ಞರಾದ ಅಂಜಲಿ ಮುಖರ್ಜಿ ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ ವಿವರವಾಗಿ ಮಾಹಿತಿಯನ್ನು ಈ ರೀತಿ ಹಂಚಿ ಕೊಂಡಿದ್ದಾರೆ.
ಪೌಷ್ಟಿಕಾಂಶ ತಜ್ಞರಾದ ಅಂಜಲಿ ಮುಖರ್ಜಿ ಪ್ರಕಾರ...

ಇಂತಹ ಆಹಾರಗಳನ್ನು ಸೇವಿಸಬೇಕು...
![]()
ಪ್ರೋಟೀನ್ ಮತ್ತು ಕಬ್ಬಿಣದ ಅಂಶ ಇರುವ ಹಣ್ಣುಗಳು
![]()
ಕಬ್ಬಿಣಾಂಶ ಹೆಚ್ಚಾಗಿರುವ ಗಿಡಮೂಲಿಕೆಗಳು...

these foods are necessary for healthy blood in your body.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am