ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am