ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm