ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am