ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ
ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ
ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ
ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
ಕೊನೆಯ ಮಾತು
dont ever drink water as soon as you ate fruits.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm