ಬ್ರೇಕಿಂಗ್ ನ್ಯೂಸ್
06-03-23 07:14 pm Source: Vijayakarnataka ಡಾಕ್ಟರ್ಸ್ ನೋಟ್
ನಿಮಗೆಲ್ಲ ಗೊತ್ತಿರುವ ಹಾಗೆ ಊಟ ಆದ ತಕ್ಷಣ ನೀರು ಕುಡಿಯಬಾರದು ಎಂದು ಹೇಳುತ್ತಾರೆ. ಏಕೆಂದರೆ ಇದು ದೇಹದಲ್ಲಿ ಜೀರ್ಣಾಂಗ ವ್ಯವಸ್ಥೆ ಯನ್ನು ತುಂಬಾ ನಿಧಾನಗೊಳಿಸುತ್ತದೆ ಮತ್ತು ಇದರ ಆರೋಗ್ಯ ಸಮಸ್ಯೆಗಳನ್ನು ತಂದುಕೊಡುತ್ತದೆ.
ಹಣ್ಣುಗಳ ವಿಚಾರದಲ್ಲಿ ತಜ್ಞರನ್ನು ಕೇಳುವುದಾದರೆ, ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಎಲ್ಲಾ ಬಗೆಯ ಹಣ್ಣುಗಳಲ್ಲಿ ನೀರಿನ ಪ್ರಮಾಣ ತುಂಬಾ ಹೆಚ್ಚಾಗಿರುತ್ತದೆ. ಹಾಗಾಗಿ ನೀರಿನ ಜೊತೆ ಅಥವಾ ಹಣ್ಣು ತಿಂದ ಮೇಲೆ ನೀರು ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಇದು ಆರೋಗ್ಯ ಸಮಸ್ಯೆಗಳನ್ನು ತಂದುಕೊಡುವ ಸಾಧ್ಯತೆ ಇರುತ್ತದೆ.
ಡಾಕ್ಟರ್ ಏಕೆ ಹೀಗೆ ಹೇಳುತ್ತಾರೆ?
![]()
ಮುಂಬೈನ ಪ್ರತಿಷ್ಠಿತ ಫೋರ್ಟಿಸ್ ಹಾಸ್ಪಿಟಲ್ ನಲ್ಲಿ ಪೌಷ್ಟಿ ಕಾಂಶ ತಜ್ಞರಾದ ಡಾ. ಶ್ವೇತಾ ಮಹಾದಿಕ್ ಹೇಳುವ ಹಾಗೆ ಹಣ್ಣು ತಿಂದ ಮೇಲೆ ನೀರು ಕುಡಿಯಬಾರದು ಎನ್ನುವುದಕ್ಕೆ ಕೆಲವು ಕಾರಣಗಳಿವೆ. ಅವುಗಳೆಂದರೆ..
ಹೊಟ್ಟೆಯ ಸೆಳೆತ ಬರುತ್ತದೆ
![]()
ದೇಹದ ಪಿಎಚ್ ಮಟ್ಟದ ಮೇಲೆ ಪ್ರಭಾವ

ಜೀರ್ಣಾಂಗ ವ್ಯವಸ್ಥೆ ಕುಂಠಿತವಾಗುತ್ತದೆ

ಗ್ಯಾಸ್ಟ್ರಿಕ್ ಜ್ಯೂಸ್ ಅಥವಾ ಜೀರ್ಣರಸ ಡೈಲ್ಯೂಟ್ ಆಗುತ್ತದೆ

ರಕ್ತದಲ್ಲಿನ ಶುಗರ್ ಪ್ರಮಾಣ ಏರಿಕೆಯಾಗುತ್ತದೆ
![]()
ಕೊನೆಯ ಮಾತು

dont ever drink water as soon as you ate fruits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm