ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm