ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm