ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು
ಬಾಳೆಹಣ್ಣು
ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
ಸಪೋಟ ಹಣ್ಣು
ದ್ರಾಕ್ಷಿ ಹಣ್ಣುಗಳು
beaware uncontrolled diabetes patients should not eat these fruits.
28-02-25 09:33 pm
HK News Desk
B Y Vijayendra, D K Shivakumar: ರಾಜ್ಯದಲ್ಲಿ ಕ್...
28-02-25 06:17 pm
ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಸಿಐಎಸ್ಎಫ್ ಭದ್ರತಾ ಸಿಬ...
28-02-25 05:52 pm
Mangalore Shiradi Ghat: ಶಿರಾಡಿ ಘಾಟ್ ಹೆದ್ದಾರಿಯ...
28-02-25 11:51 am
Honnavara Fire: ಹೊನ್ನಾವರದಲ್ಲಿ ಗುಜರಿ ಗೋಡೌನ್ಗೆ...
27-02-25 05:50 pm
28-02-25 08:11 pm
HK News Desk
ಪಾಕಿಸ್ತಾನ ಮದ್ರಸಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ;...
28-02-25 07:46 pm
Sudan Plane Crash: ಸುಡಾನಲ್ಲಿ ಹೆಚ್ಚುತ್ತಿರುವ ಅಂ...
26-02-25 05:38 pm
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
28-02-25 10:15 pm
Mangalore Correspondent
Sharan Pumpwell, student missing, Farangipete...
28-02-25 06:13 pm
Mangalore Heat Wave: ಕರಾವಳಿಗೆ ಇನ್ನೂ ನಾಲ್ಕೈದು...
27-02-25 11:07 pm
Kotekar Robbey case, Bhaskar Belchada, Saheb...
27-02-25 10:48 pm
Talat Gang Mangalore, Ankola Robbery case: ಅಂ...
27-02-25 10:31 pm
28-02-25 02:37 pm
HK News Desk
Bidar Murder, Crime: ಬೀದರ್ ; ಕುಡಿದು ಬಂದು ಕಿರು...
26-02-25 10:48 pm
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm